September 6, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

ಮೇಲಂತಬೆಟ್ಟು :ಮೇಲಂತಬೆಟ್ಟು ಗ್ರಾಮದ ಪಾಲೆತ್ತಡಿ ಗುತ್ತು ಪೇರು ಮುಂಡ ಗರಡಿಯ
ದೈವಂಕುಲ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷವಾದಿ ಜಾತ್ರೆಯು ಪೆ.04ರಿಂದ ಫೆ.6ತನಕ ನಡೆಯಲಿದೆ


ಫೆ.4ರಂದು ಬೆಳಿಗ್ಗೆ 9 ಗಂಟೆಗೆ ಕುಟುಂಬದ ನಾಗಬನದಲ್ಲಿ ನಾಗತಂಬಿಲ ನಡೆಯಿತು. 11 ಗಂಟೆಗೆ ಮಣಿ ಪೂಜೆ ಮತ್ತು ದೈವಗಳಿಂದ ಪರ್ವ ಸೇವೆ ನಡೆಯಿತು. ಸಂಜೆ6 ಗಂಟೆ ಪಾಲೆತ್ತಡಿ ಗುತ್ತುವಿನಿಂದ ದೈವಗಳ ಭಂಡಾರ ಹೊರಡುವುದು ಸಂಜೆ.6.30ಕ್ಕೆ ಕೊಡಮಣಿತ್ತಾಯ ಮತ್ತು ಕೋಟಿ ಚೆನ್ನಯರಿಗೆ ಚೌತಿ ಹಬ್ಬ ರಾತ್ರಿ 10 ಗಂಟೆಗೆ ದೈವಂಕುಲ ನೇಮ. ರಾತ್ರಿ ಗಂಟೆ 2:00 ಕೊಡಮಣಿತ್ತಾಯ ನೇಮ.ರಾತ್ರಿ 4.00ಗಂಟೆ ಕೊಡಮಣಿತ್ತಾಯ ದೈವ ಮತ್ತು ಕೋಟಿ ಚೆನ್ನಯರ ಭೇಟಿ ಬಲಿ ನಡೆಯಲಿದೆ.

Related posts

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya
error: Content is protected !!