September 6, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲಾ ಪೊಲೀಸ್

ವರಿಷ್ಠಾಧಿಕಾರಿಗಳಾದ ಡಾ. ಅಮಟೆ ವಿಕ್ರಮ್ ಐ.ಪಿ.ಎಸ್ ರವರ ಉಪಸ್ಥಿಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಫೆ. 06 ರಂದು ನಡೆಯಿತು.

ಕಾರ್ಯಾಗಾರವನ್ನು ಡಾ. ಪ್ರದೀಪ್ ಕುಮಾರ್ ಜಂಟಿ ನಿರ್ದೇಶಕರು FSL ಬೆಂಗಳೂರು, ಡಾ.ರವೀಂದ್ರ ನಿವೃತ್ತ ಉಪ ನಿರ್ದೇಶಕರು,FSL ಬೆಂಗಳೂರು ಮತ್ತು ಡಾ. ಕಸ್ತೂರಿ ಒಡೆಯರ್ ವೈಜ್ಞಾನಿಕ ಅಧಿಕಾರಿ RFSL ಮಂಗಳೂರು ರವರುಗಳು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಸದರಿ ತರಬೇತಿಯ ಮುಂದಿನ ಹಂತದ ಪ್ರಾಯೋಗಿಕ ತರಬೇತಿಯು ಮುಂದಿನ ದಿನಗಳಲಿ ನಡೆಯಲಿದೆ.

Related posts

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!