23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು:ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಫೆ.6ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,ಶಾಸಕ ಹರೀಶ್ ಪೂಂಜ, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಸವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞ ನಾರಾಯಣ ಭಟ್, ಪ್ರಮುಖರಾದ ಸೋಮಯ್ಯ ಹನೈನಡೆ,ಭಾಸ್ಕರ ಪೈ,ಪ್ರಶಾಂತ್ ಹೆಗ್ಡೆ,ಚಂಪ,ಯಶೋಧ ಹೆಗ್ಡೆ,ಮೋಹನ್ ಅಂಡಿಂಜೆ, ಕಿರಣ್ ಕುಮಾರ್ ಮಂಜಿಲ, ರಾಜೇಶ್ ಪುಜಾರಿ, ಸತೀಶ್ ಕೆರಿಯಾರು,ಸತೀಶ್ ವೇಣೂರು, ಅಣ್ಣು ಮೆಸ್ತ್ರಿ, ಕಾರ್ತಿಕ್, ಜಗದೀಶ್ ಭಟ್ ಶ್ರೀನಿಧಿ, ನೇಮಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya
error: Content is protected !!