April 14, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು:ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಫೆ.6ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,ಶಾಸಕ ಹರೀಶ್ ಪೂಂಜ, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಸವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞ ನಾರಾಯಣ ಭಟ್, ಪ್ರಮುಖರಾದ ಸೋಮಯ್ಯ ಹನೈನಡೆ,ಭಾಸ್ಕರ ಪೈ,ಪ್ರಶಾಂತ್ ಹೆಗ್ಡೆ,ಚಂಪ,ಯಶೋಧ ಹೆಗ್ಡೆ,ಮೋಹನ್ ಅಂಡಿಂಜೆ, ಕಿರಣ್ ಕುಮಾರ್ ಮಂಜಿಲ, ರಾಜೇಶ್ ಪುಜಾರಿ, ಸತೀಶ್ ಕೆರಿಯಾರು,ಸತೀಶ್ ವೇಣೂರು, ಅಣ್ಣು ಮೆಸ್ತ್ರಿ, ಕಾರ್ತಿಕ್, ಜಗದೀಶ್ ಭಟ್ ಶ್ರೀನಿಧಿ, ನೇಮಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ