37.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲಾ ಪೊಲೀಸ್

ವರಿಷ್ಠಾಧಿಕಾರಿಗಳಾದ ಡಾ. ಅಮಟೆ ವಿಕ್ರಮ್ ಐ.ಪಿ.ಎಸ್ ರವರ ಉಪಸ್ಥಿಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಫೆ. 06 ರಂದು ನಡೆಯಿತು.

ಕಾರ್ಯಾಗಾರವನ್ನು ಡಾ. ಪ್ರದೀಪ್ ಕುಮಾರ್ ಜಂಟಿ ನಿರ್ದೇಶಕರು FSL ಬೆಂಗಳೂರು, ಡಾ.ರವೀಂದ್ರ ನಿವೃತ್ತ ಉಪ ನಿರ್ದೇಶಕರು,FSL ಬೆಂಗಳೂರು ಮತ್ತು ಡಾ. ಕಸ್ತೂರಿ ಒಡೆಯರ್ ವೈಜ್ಞಾನಿಕ ಅಧಿಕಾರಿ RFSL ಮಂಗಳೂರು ರವರುಗಳು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಸದರಿ ತರಬೇತಿಯ ಮುಂದಿನ ಹಂತದ ಪ್ರಾಯೋಗಿಕ ತರಬೇತಿಯು ಮುಂದಿನ ದಿನಗಳಲಿ ನಡೆಯಲಿದೆ.

Related posts

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya
error: Content is protected !!