24.6 C
ಪುತ್ತೂರು, ಬೆಳ್ತಂಗಡಿ
May 18, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲಾ ಪೊಲೀಸ್

ವರಿಷ್ಠಾಧಿಕಾರಿಗಳಾದ ಡಾ. ಅಮಟೆ ವಿಕ್ರಮ್ ಐ.ಪಿ.ಎಸ್ ರವರ ಉಪಸ್ಥಿಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಫೆ. 06 ರಂದು ನಡೆಯಿತು.

ಕಾರ್ಯಾಗಾರವನ್ನು ಡಾ. ಪ್ರದೀಪ್ ಕುಮಾರ್ ಜಂಟಿ ನಿರ್ದೇಶಕರು FSL ಬೆಂಗಳೂರು, ಡಾ.ರವೀಂದ್ರ ನಿವೃತ್ತ ಉಪ ನಿರ್ದೇಶಕರು,FSL ಬೆಂಗಳೂರು ಮತ್ತು ಡಾ. ಕಸ್ತೂರಿ ಒಡೆಯರ್ ವೈಜ್ಞಾನಿಕ ಅಧಿಕಾರಿ RFSL ಮಂಗಳೂರು ರವರುಗಳು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಸದರಿ ತರಬೇತಿಯ ಮುಂದಿನ ಹಂತದ ಪ್ರಾಯೋಗಿಕ ತರಬೇತಿಯು ಮುಂದಿನ ದಿನಗಳಲಿ ನಡೆಯಲಿದೆ.

Related posts

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya
error: Content is protected !!