22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು:ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಫೆ.6ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,ಶಾಸಕ ಹರೀಶ್ ಪೂಂಜ, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಸವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞ ನಾರಾಯಣ ಭಟ್, ಪ್ರಮುಖರಾದ ಸೋಮಯ್ಯ ಹನೈನಡೆ,ಭಾಸ್ಕರ ಪೈ,ಪ್ರಶಾಂತ್ ಹೆಗ್ಡೆ,ಚಂಪ,ಯಶೋಧ ಹೆಗ್ಡೆ,ಮೋಹನ್ ಅಂಡಿಂಜೆ, ಕಿರಣ್ ಕುಮಾರ್ ಮಂಜಿಲ, ರಾಜೇಶ್ ಪುಜಾರಿ, ಸತೀಶ್ ಕೆರಿಯಾರು,ಸತೀಶ್ ವೇಣೂರು, ಅಣ್ಣು ಮೆಸ್ತ್ರಿ, ಕಾರ್ತಿಕ್, ಜಗದೀಶ್ ಭಟ್ ಶ್ರೀನಿಧಿ, ನೇಮಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya
error: Content is protected !!