September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು:ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಫೆ.6ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,ಶಾಸಕ ಹರೀಶ್ ಪೂಂಜ, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಸವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞ ನಾರಾಯಣ ಭಟ್, ಪ್ರಮುಖರಾದ ಸೋಮಯ್ಯ ಹನೈನಡೆ,ಭಾಸ್ಕರ ಪೈ,ಪ್ರಶಾಂತ್ ಹೆಗ್ಡೆ,ಚಂಪ,ಯಶೋಧ ಹೆಗ್ಡೆ,ಮೋಹನ್ ಅಂಡಿಂಜೆ, ಕಿರಣ್ ಕುಮಾರ್ ಮಂಜಿಲ, ರಾಜೇಶ್ ಪುಜಾರಿ, ಸತೀಶ್ ಕೆರಿಯಾರು,ಸತೀಶ್ ವೇಣೂರು, ಅಣ್ಣು ಮೆಸ್ತ್ರಿ, ಕಾರ್ತಿಕ್, ಜಗದೀಶ್ ಭಟ್ ಶ್ರೀನಿಧಿ, ನೇಮಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!