22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲಾ ಪೊಲೀಸ್

ವರಿಷ್ಠಾಧಿಕಾರಿಗಳಾದ ಡಾ. ಅಮಟೆ ವಿಕ್ರಮ್ ಐ.ಪಿ.ಎಸ್ ರವರ ಉಪಸ್ಥಿಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಫೆ. 06 ರಂದು ನಡೆಯಿತು.

ಕಾರ್ಯಾಗಾರವನ್ನು ಡಾ. ಪ್ರದೀಪ್ ಕುಮಾರ್ ಜಂಟಿ ನಿರ್ದೇಶಕರು FSL ಬೆಂಗಳೂರು, ಡಾ.ರವೀಂದ್ರ ನಿವೃತ್ತ ಉಪ ನಿರ್ದೇಶಕರು,FSL ಬೆಂಗಳೂರು ಮತ್ತು ಡಾ. ಕಸ್ತೂರಿ ಒಡೆಯರ್ ವೈಜ್ಞಾನಿಕ ಅಧಿಕಾರಿ RFSL ಮಂಗಳೂರು ರವರುಗಳು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಸದರಿ ತರಬೇತಿಯ ಮುಂದಿನ ಹಂತದ ಪ್ರಾಯೋಗಿಕ ತರಬೇತಿಯು ಮುಂದಿನ ದಿನಗಳಲಿ ನಡೆಯಲಿದೆ.

Related posts

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆ ರದ್ದುಪಡಿಸಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ವರ್ತಕರ ಸಂಘದಿಂದ ಮನವಿ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya
error: Content is protected !!