24 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲಾ ಪೊಲೀಸ್

ವರಿಷ್ಠಾಧಿಕಾರಿಗಳಾದ ಡಾ. ಅಮಟೆ ವಿಕ್ರಮ್ ಐ.ಪಿ.ಎಸ್ ರವರ ಉಪಸ್ಥಿಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಫೆ. 06 ರಂದು ನಡೆಯಿತು.

ಕಾರ್ಯಾಗಾರವನ್ನು ಡಾ. ಪ್ರದೀಪ್ ಕುಮಾರ್ ಜಂಟಿ ನಿರ್ದೇಶಕರು FSL ಬೆಂಗಳೂರು, ಡಾ.ರವೀಂದ್ರ ನಿವೃತ್ತ ಉಪ ನಿರ್ದೇಶಕರು,FSL ಬೆಂಗಳೂರು ಮತ್ತು ಡಾ. ಕಸ್ತೂರಿ ಒಡೆಯರ್ ವೈಜ್ಞಾನಿಕ ಅಧಿಕಾರಿ RFSL ಮಂಗಳೂರು ರವರುಗಳು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಸದರಿ ತರಬೇತಿಯ ಮುಂದಿನ ಹಂತದ ಪ್ರಾಯೋಗಿಕ ತರಬೇತಿಯು ಮುಂದಿನ ದಿನಗಳಲಿ ನಡೆಯಲಿದೆ.

Related posts

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya
error: Content is protected !!