July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು,ಹರೀಶ್ ಸಾಲಿಯಾನ್,ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ,ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya
error: Content is protected !!