Uncategorized

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು,ಹರೀಶ್ ಸಾಲಿಯಾನ್,ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ,ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!