23.5 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!