April 2, 2025
Uncategorized

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು,ಹರೀಶ್ ಸಾಲಿಯಾನ್,ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ,ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya
error: Content is protected !!