25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು,ಹರೀಶ್ ಸಾಲಿಯಾನ್,ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ,ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya
error: Content is protected !!