25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು,ಹರೀಶ್ ಸಾಲಿಯಾನ್,ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ,ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!