ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

Suddi Udaya

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Leave a Comment

error: Content is protected !!