24.4 C
ಪುತ್ತೂರು, ಬೆಳ್ತಂಗಡಿ
June 8, 2025
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!