26 C
ಪುತ್ತೂರು, ಬೆಳ್ತಂಗಡಿ
April 3, 2025
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya
error: Content is protected !!