25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಗೋಲಿತ್ತಡಿ ನಿವಾಸಿ ಬೇಬಿ ಶೆಟ್ಟಿ ನಿಧನ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ಮದ್ದಡ್ಕ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya
error: Content is protected !!