July 25, 2026
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya
error: Content is protected !!