28.2 C
ಪುತ್ತೂರು, ಬೆಳ್ತಂಗಡಿ
September 8, 2026
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ನಾವೂರು ಡೊಂಬ ಗೌಡ ನಿಧನ

Suddi Udaya

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕ ಲಕ್ಷ್ಮಣ್ ರಾವ್ ನಿಧನ

Suddi Udaya
error: Content is protected !!