23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

ಕಾರ್ಕಳ: ನಿಟ್ಟೆ ಡಾ| ಎನ್.ಎಸ್.ಎ.ಎಂ. ಆಂಗ್ಲಮಾಧ್ಯಮ ಶಾಲೆಯ ೫ನೇ ತರಗತಿ ವಿದ್ಯಾರ್ಥಿ ಧನುಷ್ ಕುಲಾಲ್ ಉಡುಪಿಯ ಕರಂಬಳ್ಳಿಯಲ್ಲಿ ಜ. ೨೯ರಂದು ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ.


ಕಾರ್ಕಳ ನಿಟ್ಟೆಯ ಭ್ರಾಮರಿ ನಿವಾಸಿ ರಮೇಶ್ ಸಂಜನ್ ಮತ್ತು ದಿವ್ಯ ದಂಪತಿಯ ಪುತ್ರನಾಗಿರುವ ಧನುಷ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾನೆ.

Related posts

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!