23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು,ಹರೀಶ್ ಸಾಲಿಯಾನ್,ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ,ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya
error: Content is protected !!