July 25, 2026
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
error: Content is protected !!