26.4 C
ಪುತ್ತೂರು, ಬೆಳ್ತಂಗಡಿ
September 8, 2026
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಅಳದಂಗಡಿ: ಶ್ರೀಮತಿ ಲಕ್ಷ್ಮಿ ಎನ್.ಶೆಟ್ಟಿ ನಿಧನ

Suddi Udaya
error: Content is protected !!