25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

ಕೊಕ್ಕಡ : ಇಲ್ಲಿಯ ಅಡೈ ಕಡೆ ತಿರುಗುವಲ್ಲಿ ಫೆ.1ರಂದು ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡ ಸೌತಡ್ಕ ಬಳಿಯ ಸಿರಾಜುದ್ದೀನ್ (34ವ.) ರವರು ಚಿಕಿತ್ಸೆ ಗೆ ಸ್ಪಂದಿಸದೆ ಫೆ.7ರಂದು ನಿಧನರಾದರು.


ಮೃತರು ಹಲವು ವರ್ಷಗಳಿಂದ ಕೊಕ್ಕಡ -ಪಟ್ರಮೆ ಭಾಗಗಳಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು.ತಂದೆ.ತಾಯಿ.
ಪತ್ನಿ, ಮಗುವನ್ನು ಅಗಲಿದ್ದಾರೆ.

Related posts

ಮರದಿಂದ ಬಿದ್ದು ಸಾವು

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!