22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

ಓಡಿಲ್ನಾಳ:ಶೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶೀರಾಮನಗರ  ಮೈರಲ್ಕೆ ಓಡಿಲ್ನಾಳ ಇದರ ಡಿ25 ರಿಂದ ಜ 3ರವರೇಗೆ ನವೀಕರಣ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆದ ಪ್ರಯುಕ್ತ ದ್ರಢಕಲಶಾಭಿಷೇಕ ಫೆ 15 ರಂದು ಬೆಳಿಗ್ಗೆ ಗಂಟ್ಟೆ 8 ರಿಂದ ಮಧ್ಯಾಹ್ನ 1 ರವರೇಗೆ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶೀ ಪಧ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಧಿ ವಿಧಾನಗಳೊಂದಿಗೆ  ನಡೆಯಲಿದೆ

ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya
error: Content is protected !!