September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

ಓಡಿಲ್ನಾಳ:ಶೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶೀರಾಮನಗರ  ಮೈರಲ್ಕೆ ಓಡಿಲ್ನಾಳ ಇದರ ಡಿ25 ರಿಂದ ಜ 3ರವರೇಗೆ ನವೀಕರಣ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆದ ಪ್ರಯುಕ್ತ ದ್ರಢಕಲಶಾಭಿಷೇಕ ಫೆ 15 ರಂದು ಬೆಳಿಗ್ಗೆ ಗಂಟ್ಟೆ 8 ರಿಂದ ಮಧ್ಯಾಹ್ನ 1 ರವರೇಗೆ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶೀ ಪಧ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಧಿ ವಿಧಾನಗಳೊಂದಿಗೆ  ನಡೆಯಲಿದೆ

ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!