23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

ಓಡಿಲ್ನಾಳ:ಶೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶೀರಾಮನಗರ  ಮೈರಲ್ಕೆ ಓಡಿಲ್ನಾಳ ಇದರ ಡಿ25 ರಿಂದ ಜ 3ರವರೇಗೆ ನವೀಕರಣ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆದ ಪ್ರಯುಕ್ತ ದ್ರಢಕಲಶಾಭಿಷೇಕ ಫೆ 15 ರಂದು ಬೆಳಿಗ್ಗೆ ಗಂಟ್ಟೆ 8 ರಿಂದ ಮಧ್ಯಾಹ್ನ 1 ರವರೇಗೆ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶೀ ಪಧ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಧಿ ವಿಧಾನಗಳೊಂದಿಗೆ  ನಡೆಯಲಿದೆ

ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!