April 6, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ  ವಿಧ್ಯುತ್ ವಯರ್ ಗೆ ಜೆ ಸಿ ಬಿ  ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚನೆಯಾಯಿತು

ಸ್ಥಳಿಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು ತಕ್ಷಣ ಸ್ಪಂದಿಸಿ ಸ್ಥಳಿಯ (ಪವರ್ ಮ್ಯಾನ್) ಲೈನ್ ಮ್ಯಾನ್ ಡೊಲ್ಪಿ ಯವರು ಸ್ಥಳಕ್ಕೆ ಬಂದು ಯಾವುದೆ ತೊಂದರೆಯಾಗದಂತೆ ವಾಹನ ಸಂಚಾರ ಸುಗಮಗೊಳಿಸಿದರು

Related posts

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ