July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ  ವಿಧ್ಯುತ್ ವಯರ್ ಗೆ ಜೆ ಸಿ ಬಿ  ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚನೆಯಾಯಿತು

ಸ್ಥಳಿಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು ತಕ್ಷಣ ಸ್ಪಂದಿಸಿ ಸ್ಥಳಿಯ (ಪವರ್ ಮ್ಯಾನ್) ಲೈನ್ ಮ್ಯಾನ್ ಡೊಲ್ಪಿ ಯವರು ಸ್ಥಳಕ್ಕೆ ಬಂದು ಯಾವುದೆ ತೊಂದರೆಯಾಗದಂತೆ ವಾಹನ ಸಂಚಾರ ಸುಗಮಗೊಳಿಸಿದರು

Related posts

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya
error: Content is protected !!