25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ  ವಿಧ್ಯುತ್ ವಯರ್ ಗೆ ಜೆ ಸಿ ಬಿ  ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚನೆಯಾಯಿತು

ಸ್ಥಳಿಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು ತಕ್ಷಣ ಸ್ಪಂದಿಸಿ ಸ್ಥಳಿಯ (ಪವರ್ ಮ್ಯಾನ್) ಲೈನ್ ಮ್ಯಾನ್ ಡೊಲ್ಪಿ ಯವರು ಸ್ಥಳಕ್ಕೆ ಬಂದು ಯಾವುದೆ ತೊಂದರೆಯಾಗದಂತೆ ವಾಹನ ಸಂಚಾರ ಸುಗಮಗೊಳಿಸಿದರು

Related posts

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya
error: Content is protected !!