March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ  ವಿಧ್ಯುತ್ ವಯರ್ ಗೆ ಜೆ ಸಿ ಬಿ  ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚನೆಯಾಯಿತು

ಸ್ಥಳಿಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು ತಕ್ಷಣ ಸ್ಪಂದಿಸಿ ಸ್ಥಳಿಯ (ಪವರ್ ಮ್ಯಾನ್) ಲೈನ್ ಮ್ಯಾನ್ ಡೊಲ್ಪಿ ಯವರು ಸ್ಥಳಕ್ಕೆ ಬಂದು ಯಾವುದೆ ತೊಂದರೆಯಾಗದಂತೆ ವಾಹನ ಸಂಚಾರ ಸುಗಮಗೊಳಿಸಿದರು

Related posts

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya
error: Content is protected !!