July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ  ವಿಧ್ಯುತ್ ವಯರ್ ಗೆ ಜೆ ಸಿ ಬಿ  ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚನೆಯಾಯಿತು

ಸ್ಥಳಿಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು ತಕ್ಷಣ ಸ್ಪಂದಿಸಿ ಸ್ಥಳಿಯ (ಪವರ್ ಮ್ಯಾನ್) ಲೈನ್ ಮ್ಯಾನ್ ಡೊಲ್ಪಿ ಯವರು ಸ್ಥಳಕ್ಕೆ ಬಂದು ಯಾವುದೆ ತೊಂದರೆಯಾಗದಂತೆ ವಾಹನ ಸಂಚಾರ ಸುಗಮಗೊಳಿಸಿದರು

Related posts

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya
error: Content is protected !!