25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

ಬೆಳ್ತಂಗಡಿ: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಹೆದ್ದಾರಿಯ ಕಾಮಗಾರಿಯ ಕೆಲಸ ನಡೆಯುವ ಸಂದರ್ಭ  ವಿಧ್ಯುತ್ ವಯರ್ ಗೆ ಜೆ ಸಿ ಬಿ  ತಾಗಿ ವಯರ್ ತುಂಡಾಗಿ ಮಾರ್ಗಕ್ಕೆ ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚನೆಯಾಯಿತು

ಸ್ಥಳಿಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು ತಕ್ಷಣ ಸ್ಪಂದಿಸಿ ಸ್ಥಳಿಯ (ಪವರ್ ಮ್ಯಾನ್) ಲೈನ್ ಮ್ಯಾನ್ ಡೊಲ್ಪಿ ಯವರು ಸ್ಥಳಕ್ಕೆ ಬಂದು ಯಾವುದೆ ತೊಂದರೆಯಾಗದಂತೆ ವಾಹನ ಸಂಚಾರ ಸುಗಮಗೊಳಿಸಿದರು

Related posts

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya
error: Content is protected !!