September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು ದಿನ ಬಳಕೆ ವಸ್ತುಗಳನ್ನ ಪೂರೈಸಿ ಒಟ್ಟು ರೂ.10750 ಆರ್ಥಿಕ ನೆರವನ್ನು ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಸದಸ್ಯರಾದ ಯೋಗೀಶ್ ಯೈಕುರಿ,ಸಂಪತ್ ಕೋಟ್ಯಾನ್ ಪುಣ್ಕೆದೊಟ್ಟು ,ಪ್ರವೀಣ್ ಕೋಟ್ಯಾನ್ ದರ್ಖಾಸು,ಮೋಹನ್ ಪೂಜಾರಿ ಹುಂಬೆಜೆ,ಮಹೇಶ್ ನಾಲ್ಕೂರು,ಶರತ್ ಅಂಚನ್ ಬಾಕ್ಯರಡ್ಡ,ರಂಜಿತ್ ಪೂಜಾರಿ ಮಜಲಡ್ಡ,ಸಂತೋಷ್ ಪಿ ಕೋಟ್ಯಾನ್ ಬಳಂಜ,ಪ್ರಣಾಮ್ ಖಂಡಿಗ,ಸುದೀಶ್ ಪೂಜಾರಿ ತಾರಿಪಡ್ಪು ,ಸಂತೋಷ್ ಕೋಟ್ಯಾನ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ,ಜಯ ಪ್ರಸಾದ್ ಕೊಓಟ್ಯಾನ್ ದುಬೈ,ರಾಕೇಶ್ ಹಿಮರಡ್ಡ,ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ನಾಲ್ಕೂರು,ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಶಾಂತ್ ಅಂಚನ್ ಮಜಲೋಡಿ,ಚಂದ್ರಹಾಸ ಬಳಂಜ, ಯತೀಶ್ ವೈ.ಎಲ್ ಬಳಂಜ, ಜಗದೀಶ್ ತಾರಿಪಡ್ಪು,ಯೋಗೀಶ್ ಕೊಂಗುಳ,ಅವಿನಾಶ್ ಬಳಂಜ, ಸುಧೀರ್ ದುಬೈ ಸಹಕರಿಸಿದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!