23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು ದಿನ ಬಳಕೆ ವಸ್ತುಗಳನ್ನ ಪೂರೈಸಿ ಒಟ್ಟು ರೂ.10750 ಆರ್ಥಿಕ ನೆರವನ್ನು ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಸದಸ್ಯರಾದ ಯೋಗೀಶ್ ಯೈಕುರಿ,ಸಂಪತ್ ಕೋಟ್ಯಾನ್ ಪುಣ್ಕೆದೊಟ್ಟು ,ಪ್ರವೀಣ್ ಕೋಟ್ಯಾನ್ ದರ್ಖಾಸು,ಮೋಹನ್ ಪೂಜಾರಿ ಹುಂಬೆಜೆ,ಮಹೇಶ್ ನಾಲ್ಕೂರು,ಶರತ್ ಅಂಚನ್ ಬಾಕ್ಯರಡ್ಡ,ರಂಜಿತ್ ಪೂಜಾರಿ ಮಜಲಡ್ಡ,ಸಂತೋಷ್ ಪಿ ಕೋಟ್ಯಾನ್ ಬಳಂಜ,ಪ್ರಣಾಮ್ ಖಂಡಿಗ,ಸುದೀಶ್ ಪೂಜಾರಿ ತಾರಿಪಡ್ಪು ,ಸಂತೋಷ್ ಕೋಟ್ಯಾನ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ,ಜಯ ಪ್ರಸಾದ್ ಕೊಓಟ್ಯಾನ್ ದುಬೈ,ರಾಕೇಶ್ ಹಿಮರಡ್ಡ,ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ನಾಲ್ಕೂರು,ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಶಾಂತ್ ಅಂಚನ್ ಮಜಲೋಡಿ,ಚಂದ್ರಹಾಸ ಬಳಂಜ, ಯತೀಶ್ ವೈ.ಎಲ್ ಬಳಂಜ, ಜಗದೀಶ್ ತಾರಿಪಡ್ಪು,ಯೋಗೀಶ್ ಕೊಂಗುಳ,ಅವಿನಾಶ್ ಬಳಂಜ, ಸುಧೀರ್ ದುಬೈ ಸಹಕರಿಸಿದರು.

Related posts

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya
error: Content is protected !!