25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು ದಿನ ಬಳಕೆ ವಸ್ತುಗಳನ್ನ ಪೂರೈಸಿ ಒಟ್ಟು ರೂ.10750 ಆರ್ಥಿಕ ನೆರವನ್ನು ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಸದಸ್ಯರಾದ ಯೋಗೀಶ್ ಯೈಕುರಿ,ಸಂಪತ್ ಕೋಟ್ಯಾನ್ ಪುಣ್ಕೆದೊಟ್ಟು ,ಪ್ರವೀಣ್ ಕೋಟ್ಯಾನ್ ದರ್ಖಾಸು,ಮೋಹನ್ ಪೂಜಾರಿ ಹುಂಬೆಜೆ,ಮಹೇಶ್ ನಾಲ್ಕೂರು,ಶರತ್ ಅಂಚನ್ ಬಾಕ್ಯರಡ್ಡ,ರಂಜಿತ್ ಪೂಜಾರಿ ಮಜಲಡ್ಡ,ಸಂತೋಷ್ ಪಿ ಕೋಟ್ಯಾನ್ ಬಳಂಜ,ಪ್ರಣಾಮ್ ಖಂಡಿಗ,ಸುದೀಶ್ ಪೂಜಾರಿ ತಾರಿಪಡ್ಪು ,ಸಂತೋಷ್ ಕೋಟ್ಯಾನ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ,ಜಯ ಪ್ರಸಾದ್ ಕೊಓಟ್ಯಾನ್ ದುಬೈ,ರಾಕೇಶ್ ಹಿಮರಡ್ಡ,ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ನಾಲ್ಕೂರು,ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಶಾಂತ್ ಅಂಚನ್ ಮಜಲೋಡಿ,ಚಂದ್ರಹಾಸ ಬಳಂಜ, ಯತೀಶ್ ವೈ.ಎಲ್ ಬಳಂಜ, ಜಗದೀಶ್ ತಾರಿಪಡ್ಪು,ಯೋಗೀಶ್ ಕೊಂಗುಳ,ಅವಿನಾಶ್ ಬಳಂಜ, ಸುಧೀರ್ ದುಬೈ ಸಹಕರಿಸಿದರು.

Related posts

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya
error: Content is protected !!