July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು ದಿನ ಬಳಕೆ ವಸ್ತುಗಳನ್ನ ಪೂರೈಸಿ ಒಟ್ಟು ರೂ.10750 ಆರ್ಥಿಕ ನೆರವನ್ನು ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಸದಸ್ಯರಾದ ಯೋಗೀಶ್ ಯೈಕುರಿ,ಸಂಪತ್ ಕೋಟ್ಯಾನ್ ಪುಣ್ಕೆದೊಟ್ಟು ,ಪ್ರವೀಣ್ ಕೋಟ್ಯಾನ್ ದರ್ಖಾಸು,ಮೋಹನ್ ಪೂಜಾರಿ ಹುಂಬೆಜೆ,ಮಹೇಶ್ ನಾಲ್ಕೂರು,ಶರತ್ ಅಂಚನ್ ಬಾಕ್ಯರಡ್ಡ,ರಂಜಿತ್ ಪೂಜಾರಿ ಮಜಲಡ್ಡ,ಸಂತೋಷ್ ಪಿ ಕೋಟ್ಯಾನ್ ಬಳಂಜ,ಪ್ರಣಾಮ್ ಖಂಡಿಗ,ಸುದೀಶ್ ಪೂಜಾರಿ ತಾರಿಪಡ್ಪು ,ಸಂತೋಷ್ ಕೋಟ್ಯಾನ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ,ಜಯ ಪ್ರಸಾದ್ ಕೊಓಟ್ಯಾನ್ ದುಬೈ,ರಾಕೇಶ್ ಹಿಮರಡ್ಡ,ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ನಾಲ್ಕೂರು,ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಶಾಂತ್ ಅಂಚನ್ ಮಜಲೋಡಿ,ಚಂದ್ರಹಾಸ ಬಳಂಜ, ಯತೀಶ್ ವೈ.ಎಲ್ ಬಳಂಜ, ಜಗದೀಶ್ ತಾರಿಪಡ್ಪು,ಯೋಗೀಶ್ ಕೊಂಗುಳ,ಅವಿನಾಶ್ ಬಳಂಜ, ಸುಧೀರ್ ದುಬೈ ಸಹಕರಿಸಿದರು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!