24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯುಳ್ಳ ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕೆಲಸ ಕಾರ್ಯಗಳು ಅತ್ಯಂತ ಭರದಿಂದ ನಡೆಯುತ್ತಿದ್ದು ದಿನಂಪ್ರತಿ ಸಾವಿರಾರು ಜನ ಭಕ್ತರ ಶ್ರಮದಾನ, ನೂರಾರು ಕುಶಲ ಕರ್ಮಿಗಳಿಂದ ದೇವಳದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ‘ನಭೂತೋ ನಃ ಭವಿಷ್ಯತಿ’ ಎನ್ನುವ ರೀತಿ ನಡೆಯಲಿರುವ ಈ ಬ್ರಹ್ಮಕಲಶದಲ್ಲಿ ನಾವೆಲ್ಲರೂ ಭಾಗಿಗಳಾಗೋಣ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ತಿಳಿಸಿದರು.

ರಸ್ತೆಗಳೆಲ್ಲ ಶೃಂಗಾರಗೊಳ್ಳುತ್ತಿದೆ.ಸಾವಿರಾರು ಮಂದಿ ಶ್ರಮದಾನ ಸೇವೆ ಮಾಡುತ್ತಿದ್ದಾರೆ. ಆಮಂತ್ರಣ ಹಂಚುವ ಕೆಲಸ ನಡೆಯುತ್ತಿದೆ.ದೇವಸ್ಥಾನದ ಚಪ್ಪರ ಕೆಲಸ ಸಂಪೂರ್ಣ ನೇರವೇರಿದೆ.

ಇಗಾಗಲೇ ದೇವಸ್ಥಾನದ ಪೂರ್ಣ ಕೆಲಸಗಳು ಸಾಗುತ್ತಿದ್ದು ಸೀಮೆಯ ದೇವರ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದೆ.

ಸಮಿತಿಯ ಸರ್ವ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.

Related posts

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya
error: Content is protected !!