September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಿಶೇಷ ಸಭೆ ಗುರುವಾಯನಕೆರೆ ಛಾಯಭವನದಲ್ಲಿ ವಲಯದ ಅಧ್ಯಕ ಅಶೋಕ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜರಗಿತು

ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್ ಬಂಟ್ವಾಳ ಜಿಲ್ಲಾ ಕಟ್ಡಡ ರಚನೆ ಬಗ್ಗೆ ರೂಪರೇಷದ ಬಗ್ಗೆ ಮಾಹಿತಿ ನೀಡಿದರು ಮತ್ತು ವಿಜ್ಙಾಪನಾ ಪತ್ರ ಬಿಡುಗಡೆ ಮಾಡಿದರು ಈ ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ನವಿನ್ ರೈ ಪುತ್ತೂರು ವಲಯದ ಗೌರವಾಧ್ಯಕ್ಷ ‌ಸುಬ್ರಹ್ಮಣ್ಯ ಕೆ ಜಿ ಮಡಂತ್ಯಾರು . ಉಪಾಧ್ಯಕ್ಷ ಸಿಲ್ವಿಯ ಬೆಳ್ತಂಗಡಿ .ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ.ಕೋಶಾಧಿಕಾರಿ. ಹರೀಶ್ ಕೋಳ್ತಿಗೆ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ ಶರ್ಮ ಉಜಿರೆ. ಉಪಸ್ಥಿತರಿದ್ದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕರ ಸಾಲಿಯನ್ ಸುರತ್ಕಲ್. ಜಿಲ್ಲಾ ಜೊತೆ ಕಾರ್ಯದರ್ಶಿ ಅಜೆಯ್ ಮಂಗಳೂರು. ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್. ಅಗಮಿಸಿದ್ದರು ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿದ್ದರು. ವಲಯದ ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ ಸ್ವಾಗತಿಸಿದರು ಕೋಶಾಧಿಕಾರಿ ಹರೀಶ್ ಕೋಳ್ತಿಗೆ ಧನ್ಯವಾದ ವಿತ್ತರು ವಲಯದ ಮಾಜಿ ಅಧ್ಯಕ್ಷ ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
error: Content is protected !!