23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಿಶೇಷ ಸಭೆ ಗುರುವಾಯನಕೆರೆ ಛಾಯಭವನದಲ್ಲಿ ವಲಯದ ಅಧ್ಯಕ ಅಶೋಕ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜರಗಿತು

ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್ ಬಂಟ್ವಾಳ ಜಿಲ್ಲಾ ಕಟ್ಡಡ ರಚನೆ ಬಗ್ಗೆ ರೂಪರೇಷದ ಬಗ್ಗೆ ಮಾಹಿತಿ ನೀಡಿದರು ಮತ್ತು ವಿಜ್ಙಾಪನಾ ಪತ್ರ ಬಿಡುಗಡೆ ಮಾಡಿದರು ಈ ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ನವಿನ್ ರೈ ಪುತ್ತೂರು ವಲಯದ ಗೌರವಾಧ್ಯಕ್ಷ ‌ಸುಬ್ರಹ್ಮಣ್ಯ ಕೆ ಜಿ ಮಡಂತ್ಯಾರು . ಉಪಾಧ್ಯಕ್ಷ ಸಿಲ್ವಿಯ ಬೆಳ್ತಂಗಡಿ .ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ.ಕೋಶಾಧಿಕಾರಿ. ಹರೀಶ್ ಕೋಳ್ತಿಗೆ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ ಶರ್ಮ ಉಜಿರೆ. ಉಪಸ್ಥಿತರಿದ್ದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕರ ಸಾಲಿಯನ್ ಸುರತ್ಕಲ್. ಜಿಲ್ಲಾ ಜೊತೆ ಕಾರ್ಯದರ್ಶಿ ಅಜೆಯ್ ಮಂಗಳೂರು. ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್. ಅಗಮಿಸಿದ್ದರು ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿದ್ದರು. ವಲಯದ ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ ಸ್ವಾಗತಿಸಿದರು ಕೋಶಾಧಿಕಾರಿ ಹರೀಶ್ ಕೋಳ್ತಿಗೆ ಧನ್ಯವಾದ ವಿತ್ತರು ವಲಯದ ಮಾಜಿ ಅಧ್ಯಕ್ಷ ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya
error: Content is protected !!