23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಿಶೇಷ ಸಭೆ ಗುರುವಾಯನಕೆರೆ ಛಾಯಭವನದಲ್ಲಿ ವಲಯದ ಅಧ್ಯಕ ಅಶೋಕ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜರಗಿತು

ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್ ಬಂಟ್ವಾಳ ಜಿಲ್ಲಾ ಕಟ್ಡಡ ರಚನೆ ಬಗ್ಗೆ ರೂಪರೇಷದ ಬಗ್ಗೆ ಮಾಹಿತಿ ನೀಡಿದರು ಮತ್ತು ವಿಜ್ಙಾಪನಾ ಪತ್ರ ಬಿಡುಗಡೆ ಮಾಡಿದರು ಈ ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ನವಿನ್ ರೈ ಪುತ್ತೂರು ವಲಯದ ಗೌರವಾಧ್ಯಕ್ಷ ‌ಸುಬ್ರಹ್ಮಣ್ಯ ಕೆ ಜಿ ಮಡಂತ್ಯಾರು . ಉಪಾಧ್ಯಕ್ಷ ಸಿಲ್ವಿಯ ಬೆಳ್ತಂಗಡಿ .ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ.ಕೋಶಾಧಿಕಾರಿ. ಹರೀಶ್ ಕೋಳ್ತಿಗೆ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸಂತ ಶರ್ಮ ಉಜಿರೆ. ಉಪಸ್ಥಿತರಿದ್ದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕರ ಸಾಲಿಯನ್ ಸುರತ್ಕಲ್. ಜಿಲ್ಲಾ ಜೊತೆ ಕಾರ್ಯದರ್ಶಿ ಅಜೆಯ್ ಮಂಗಳೂರು. ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್. ಅಗಮಿಸಿದ್ದರು ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿದ್ದರು. ವಲಯದ ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ ಸ್ವಾಗತಿಸಿದರು ಕೋಶಾಧಿಕಾರಿ ಹರೀಶ್ ಕೋಳ್ತಿಗೆ ಧನ್ಯವಾದ ವಿತ್ತರು ವಲಯದ ಮಾಜಿ ಅಧ್ಯಕ್ಷ ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
error: Content is protected !!