37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

ಬೆಳ್ತಂಗಡಿ:ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು ಆಮದು ದರ 251 ರೂಪಾಯಿಯಿಂದ 351 ರೂಪಾಯಿ ಏರಿಕೆ ಮಾಡಲಾಗಿದೆ

ಹೊರದೇಶದಿಂದ ಕಡಿಮೆ ಬೆಲೆಗೆ ಅಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರರನ್ನು ಕಂಗೆಸಿಡಿಸಿತ್ತು, ನಮ್ಮ ರಾಜ್ಯದ ಅಡಿಕೆ ಬೆಲೆಯನ್ನು ಕಡಿಮೆ ಬೆಲೆಗೆ ಅಮಾಡಗುತ್ತಿದ್ದ ಅಡಿಕೆ ತೀವ್ರವಾಗಿ ಬಾಧಿಸಿತ್ತು. ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಪುತ್ತೂರಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನಮ್ಮ ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರದೇಶಗಳಿಂದ ಆಮದಾಗುವ ಅಡಿಕೆ ಬೆಳೆಯ ಆಮದು ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಳೇಯ 7251 ಕನಿಷ್ಠ ಆಮದು ದರವನ್ನು 7100 ಗಳಿಂದ, 7351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರು 7351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡಬೇಕಾಗಿದೆ.

Related posts

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya
error: Content is protected !!