22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

ಬೆಳ್ತಂಗಡಿ:ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು ಆಮದು ದರ 251 ರೂಪಾಯಿಯಿಂದ 351 ರೂಪಾಯಿ ಏರಿಕೆ ಮಾಡಲಾಗಿದೆ

ಹೊರದೇಶದಿಂದ ಕಡಿಮೆ ಬೆಲೆಗೆ ಅಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರರನ್ನು ಕಂಗೆಸಿಡಿಸಿತ್ತು, ನಮ್ಮ ರಾಜ್ಯದ ಅಡಿಕೆ ಬೆಲೆಯನ್ನು ಕಡಿಮೆ ಬೆಲೆಗೆ ಅಮಾಡಗುತ್ತಿದ್ದ ಅಡಿಕೆ ತೀವ್ರವಾಗಿ ಬಾಧಿಸಿತ್ತು. ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಪುತ್ತೂರಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನಮ್ಮ ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರದೇಶಗಳಿಂದ ಆಮದಾಗುವ ಅಡಿಕೆ ಬೆಳೆಯ ಆಮದು ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಳೇಯ 7251 ಕನಿಷ್ಠ ಆಮದು ದರವನ್ನು 7100 ಗಳಿಂದ, 7351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರು 7351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡಬೇಕಾಗಿದೆ.

Related posts

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya
error: Content is protected !!