28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

ಬೆಳ್ತಂಗಡಿ:ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಫೆ ೧೫ ರಂದು ದ್ರಢಕಲಶಾಭಿಶೇಕ ಅಲಂಬಾಡಿ ವೇದಮೂರ್ತಿ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಜ್ರಂಬಣೆಯಿಂದ ಜರಗಿತು

ಬೆಳಿಗ್ಗೆ ಗಣಹೋಮ ದ್ರಡ ಕಲಶಾಭಿಶೇಕ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ. ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು .ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್‌. ಕೋಶಾಧಿಕಾರಿ ಮನೋಹರ ಪಿ ಸಿ ಪರಾರಿ. ಜಿರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ. ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು. ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ ಅಧ್ಯಕ್ಷ ವ್ರಷಭ ಅರಿಗ ಪರಾರಿ ಗುತ್ತು. ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಬೆಳಾಲು ಮಾಯಾ ಮಹಾದೇವ ದೇವಸ್ಥಾನದ ಅಧ್ಯಕ್ಷ ಪಧ್ಮಗೌಡ. ನಾರಾಯಣ ಸುವರ್ಣ ಬೆಳಾಲು. ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಉಪ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya
error: Content is protected !!