38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

ಬೆಳ್ತಂಗಡಿ:ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಫೆ ೧೫ ರಂದು ದ್ರಢಕಲಶಾಭಿಶೇಕ ಅಲಂಬಾಡಿ ವೇದಮೂರ್ತಿ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಜ್ರಂಬಣೆಯಿಂದ ಜರಗಿತು

ಬೆಳಿಗ್ಗೆ ಗಣಹೋಮ ದ್ರಡ ಕಲಶಾಭಿಶೇಕ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ. ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು .ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್‌. ಕೋಶಾಧಿಕಾರಿ ಮನೋಹರ ಪಿ ಸಿ ಪರಾರಿ. ಜಿರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ. ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು. ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ ಅಧ್ಯಕ್ಷ ವ್ರಷಭ ಅರಿಗ ಪರಾರಿ ಗುತ್ತು. ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಬೆಳಾಲು ಮಾಯಾ ಮಹಾದೇವ ದೇವಸ್ಥಾನದ ಅಧ್ಯಕ್ಷ ಪಧ್ಮಗೌಡ. ನಾರಾಯಣ ಸುವರ್ಣ ಬೆಳಾಲು. ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಉಪ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!