25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

ಬೆಳ್ತಂಗಡಿ:ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು ಆಮದು ದರ 251 ರೂಪಾಯಿಯಿಂದ 351 ರೂಪಾಯಿ ಏರಿಕೆ ಮಾಡಲಾಗಿದೆ

ಹೊರದೇಶದಿಂದ ಕಡಿಮೆ ಬೆಲೆಗೆ ಅಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರರನ್ನು ಕಂಗೆಸಿಡಿಸಿತ್ತು, ನಮ್ಮ ರಾಜ್ಯದ ಅಡಿಕೆ ಬೆಲೆಯನ್ನು ಕಡಿಮೆ ಬೆಲೆಗೆ ಅಮಾಡಗುತ್ತಿದ್ದ ಅಡಿಕೆ ತೀವ್ರವಾಗಿ ಬಾಧಿಸಿತ್ತು. ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಪುತ್ತೂರಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನಮ್ಮ ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರದೇಶಗಳಿಂದ ಆಮದಾಗುವ ಅಡಿಕೆ ಬೆಳೆಯ ಆಮದು ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಳೇಯ 7251 ಕನಿಷ್ಠ ಆಮದು ದರವನ್ನು 7100 ಗಳಿಂದ, 7351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರು 7351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡಬೇಕಾಗಿದೆ.

Related posts

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!