September 6, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

ಬೆಳ್ತಂಗಡಿ:ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು ಆಮದು ದರ 251 ರೂಪಾಯಿಯಿಂದ 351 ರೂಪಾಯಿ ಏರಿಕೆ ಮಾಡಲಾಗಿದೆ

ಹೊರದೇಶದಿಂದ ಕಡಿಮೆ ಬೆಲೆಗೆ ಅಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರರನ್ನು ಕಂಗೆಸಿಡಿಸಿತ್ತು, ನಮ್ಮ ರಾಜ್ಯದ ಅಡಿಕೆ ಬೆಲೆಯನ್ನು ಕಡಿಮೆ ಬೆಲೆಗೆ ಅಮಾಡಗುತ್ತಿದ್ದ ಅಡಿಕೆ ತೀವ್ರವಾಗಿ ಬಾಧಿಸಿತ್ತು. ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಪುತ್ತೂರಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನಮ್ಮ ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರದೇಶಗಳಿಂದ ಆಮದಾಗುವ ಅಡಿಕೆ ಬೆಳೆಯ ಆಮದು ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಳೇಯ 7251 ಕನಿಷ್ಠ ಆಮದು ದರವನ್ನು 7100 ಗಳಿಂದ, 7351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರು 7351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡಬೇಕಾಗಿದೆ.

Related posts

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya
error: Content is protected !!